Breaking
Sat. May 11th, 2024

ಚರ್ಚ್ ಪ್ರಾರ್ಥನೆಗೆ ಬರುತ್ತಿದ್ದ ಮಹಿಳೆಯರನ್ನೇ ಟರ‍್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಗಂಭೀರ ಆರೋಪ ದಾವಣಗೆರೆ ಜಯನಗರದ ಚರ್ಚ್ ಪಾದ್ರಿ ಪಿ.ರಾಜಶೇಖರ್  ವಿರುದ್ಧ ಕೇಳಿ ಬಂದಿದೆ. ಅಲ್ಲದೆ ಪಾದ್ರಿ ಪುತ್ರಿ ಡೈಸಿ ಪ್ರಿಯಾ ನನ್ನ ತಂದೆ ಈಗ ನನಗಿಂತ ಚಿಕ್ಕ ವಯಸ್ಸಿನ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದಾರೆ. ಚರ್ಚ್ ಗೆ ಬರುವ ಆರೇಳು ಜನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಡೈಸಿ ಆರೋಪ ಮಾಡಿದ್ದಾರೆ.

 

Related Post

Leave a Reply

Your email address will not be published. Required fields are marked *